About the Author

ನಾಗರಾಜ ಕೂವೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆಯವರು. ಕುವೆಂಪು ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರ 'ಪ್ರಾರ್ಥನೆ' ಕವನಕ್ಕೆ ಕ್ರೈಸ್ಟ್ ಯೂನಿವರ್ಸಿಟಿ ಕನ್ನಡ ಸಂಘದ ಬಹುಮಾನ ಲಭಿಸಿದೆ. ಪರಿಸರ ಇವರ ಆಸಕ್ತಿಯ ವಿಷಯ. ಪಶ್ಚಿಮ ಘಟ್ಟ ಮತ್ತದರ ತಪ್ಪಲಿನ ಜನರ ಬದುಕು, ಜೀವವೈವಿಧ್ಯದ ಅಧ್ಯಯನ, ಪುಸ್ತಕಗಳ ಓದು, ಬರವಣಿಗೆ, ತಿರುಗಾಟ ಇವರ ಇತರ ಹವ್ಯಾಸಗಳು.

ನಾಗರಾಜ ಕೂವೆ