About the Author

ನಳಿನಿ ಮೈಯ ಅವರು ಡೇರಿಯನ್-ಇಲಿನಾಯ್ ನಲ್ಲಿ ಪತಿ ಸುಬ್ರಾಯ ಮೈಯ ಅವರೊಡನೆ ನೆಲೆಸಿದ್ದಾರೆ. ವೃತ್ತಿಯಲ್ಲಿ ಆಕ್ಯುಪೇಶನಲ್ ಥೆರಪಿಸ್ಟ್ ಆಗಿದ್ದವರು. ಈಗ ನಿವೃತ್ತರಾಗಿದ್ದಾರೆ. ಮರೀಚಿಕೆ ಮತ್ತು ಇತರ ಕಥೆಗಳು ಎಂಬ ಕಥಾ ಸಂಕಲನವನ್ನು ಪ್ರಕಟಿಸಿದ್ದಾರೆ. ಶಿಕಾಗೋ ನಗರದ ವಿದ್ಯಾರಣ್ಯ ಕನ್ನಡ ಕೂಟದ ಸಕ್ರಿಯ ಸದಸ್ಯೆ. ಕೂಟದ ಸಂಗಮ ಪತ್ರಿಕೆಯ ಸಂಪಾದಕಿಯಾಗಿದ್ದರು. ಕನ್ನಡ ಸಾಹಿತ್ಯ ರಂಗದ ಅನೇಕ ಪುಸ್ತಕಗಳಿಗೆ ಸಂಪಾದಕ ಸಲಹಾ ಮಂಡಳಿಯಲ್ಲಿದ್ದು ಸೇವೆ ಮಾಡಿದ್ದಾರೆ. ಬೇಂದ್ರೆ ಅಂದ್ರೆ ಪುಸ್ತಕಕ್ಕೆ ನಾಗ ಐತಾಳರ ಜೊತೆ ಸಹಸಂಪಾದಕಿಯಾಗಿದ್ದರು. ಕನ್ನಡ ಸಾಹಿತ್ಯ ರಂಗದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಕನ್ನಡ ಸಾಹಿತ್ಯ ರಂಗದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆೆ. ಕನ್ನಡ ಸಾಹಿತ್ಯ ರಂಗದ ಎಂಟನೆಯ ಪ್ರಕಟನೆ ಅವರವರ ಭಕುತಿಗೆ ಗ್ರಂಥದ ಮುಖ್ಯ ಸಂಪಾದಕಿಯಾಗಿದ್ದಾರೆ. 

ನಳಿನಿ ಮೈಯ