About the Author

ಲೇಖಕ ನರಸಿಂಹಮೂರ್ತಿ ಪ್ಯಾಟಿ ಅವರು ವೃತ್ತಿಯಲ್ಲಿ ಪತ್ರಕರ್ತರು. ’ಬ್ರಾಹ್ಮಣ ಕುರುಬ’ ಅವರ ಮೊದಲ ಪ್ರಬಂಧ ಸಂಕಲನ. ಇತ್ತಿಚೆಗೆ ತಮ್ಮ ಆಸಕ್ತಿಯನ್ನು ಕೃಷಿಯತ್ತ ಹರಿಸಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ