About the Author

ನಾರಾಯಣ ಶಾನಭಾಗ ಅವರು ಮೂಲತಃ ಉತ್ತರಕನ್ನಡ ಜಿಲ್ಲೆಯವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯಪಾಲಕ ಅಭಿಯಂತರರಾಗಿ, 2001ರಲ್ಲಿ ನಿವೃತ್ತರು. ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಅಧ್ಯಯನ ಕೇಂದ್ರ ಸ್ಥಾಪಕ ಪ್ರಧಾನ ನಿರ್ದೇಶಕರಾಗಿ 2013 ರವರೆಗೆ ಕಾರ್ಯನಿರ್ವಹಿಸಿರುತ್ತಾರೆ.

ಕೃತಿಗಳು : ಉತ್ತರ ಕನ್ನಡ ಜಿಲ್ಲಾ ಗ್ರಂಥಕಾರ ಕೃತಿಕೋಶ

ನಾರಾಯಣ ಶಾನಭಾಗ