About the Author

ಬಹರಗಾರರು ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಆಗಿ ಕಾರ್ಯನಿರ್ವಹಿಸಿರುವ ಡಾ. ಪಿ. ನಾರಾಯಣ ಸ್ವಾಮಿ ಅವರು ಎಂ.ಎಸ್‌ಸಿ. ಪದವೀಧರರು. ಇಂಗ್ಲೆಂಡಿನಲ್ಲಿ ತೋಟಗಾರಿಕೆ ವಿಷಯದಲ್ಲಿ ಪಿಹೆಚ್.ಡಿ. ಗಳಿಸಿದ್ದಾರೆ. ತೋಟಗಾರಿಕೆಗೆ ಸಂಬಂಧಿಸಿದಂತೆ ಕೃತಿಗಳನ್ನೂ ಮತ್ತು ತಾಂತ್ರಿಕ ಕೈಪಿಡಿಗಳನ್ನೂ ರಚಿಸಿದ್ದಾರೆ. ಜನಪ್ರಿಯ ಹಣ್ಣು. ಬಹುವಿಧ ತರಕಾರಿಗಳು, ದ್ರಾಕ್ಷಿ ಕೃಷಿ ಸೇರಿದಂತೆ ಹಲವಾರು ಕೃತಿಗಳನ್ನುರಚಿಸಿದ್ದಾರೆ. ಇವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇವರಗೆ ಶ್ರೇಷ್‌ಠ ಕೃಷಿ ಲೇಖಕ ಪ್ರಶಸ್ತಿ ನೀಡಿ ಗೌರವಿಸಿದೆ.

ಪಿ. ನಾರಾಯಣಸ್ವಾಮಿ