About the Author

ಲೇಖಕ ಪರಮೇಶ್ವರ ಕುದರಿ ಅವರು ಮೂಲತಃ ಧಾರವಾಡ ತಾಲೂಕು ಹೆಬ್ಬಳ್ಳಿಯವರು.

ಕೃತಿಗಳು: ಕೋತಿ ಮತ್ತು ಫೋನು, ಬಗೆ ಬಗೆ ಆಟ, ಪುಟ್ಟು ಬೇಡಿದ ವರ, ಕೈಲಾಸದಲ್ಲಿ ಕ್ರಿಕೆಟ್, ಮಾತು-ಮುತ್ತು. ಇವರ ಬಗೆ ಬಗೆ ಆಟ’ ಕೃತಿಗೆ ರುಕ್ಮಿಣಿಬಾಯಿ ಸ್ಮಾರಕ ರಾಜ್ಯ ಪ್ರಶಸ್ತಿ, ’ದುರ್ಗದ ಸಿರಿ’ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಗುರು ಪುರಸ್ಕಾರ, ’’ಕನ್ನಡ ಸಾಹಿತ್ಯ ಸಾಗರದ ವಿದ್ಯಾ ರತ್ನ’  ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ. 

ಪರಮೇಶ್ವರಪ್ಪ ಕುದರಿ

(15 Apr 1964)