About the Author

ಪಟಮಕ್ಕಿ ರತ್ನಾಕರ್‌ ಅವರು ಹಿರಿಯ ಕಾಂಗ್ರೆಸ್‌ ಮುಖಂಡ. ಅವರು ತೀರ್ಥಹಳ್ಳಿಯ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 1985ರಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ ಜನತಾ ಪಕ್ಷದ ಡಿ.ಬಿ. ಚಂದ್ರೇಗೌಡ ಅವರನ್ನು ಸೋಲಿಸಿದ್ದರು. ಎರಡು ಅವಧಿಗೆ ತಾಲ್ಲೂಕು ಭೂನ್ಯಾಯ ಮಂಡಳಿಯ ಸದಸ್ಯರಾಗಿದ್ದರು. ಪುರಂದರ ವೇದಿಕೆಯ ಉಪಾಧ್ಯಕ್ಷರಾಗಿದ್ದ ಅವರು ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದರ ಕೃತಿಗಳಲ್ಲಿ ಆಸಕ್ತರಾಗಿದ್ದರು. 2017ರಲ್ಲಿ ನಿಧನರಾದರು. 

ಪಟಮಕ್ಕಿ ರತ್ನಾಕರ್