About the Author

ಲೇಖಕ ಪ್ರದೀಪ್ ಬೇಲೂರು ಅವರು ಮೂಲತಃ  ಹಾಸನ ಜಿಲ್ಲೆಯ ಬೇಲೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನ ಒರಾಕಲ್ ಇಂಡಿಯಾ ಪ್ರೈ. ಲಿಮಿಟೆಡ್ ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಓದು, ಬರವಣಿಗೆ ಅವರ ಹವ್ಯಾಸವಾಗಿದೆ.

ಕೃತಿಗಳು : ಎಲವೋ ವಿಭೀಷಣ (ಕಥಾ ಸಂಕಲನ), ಶತ್ರುಘ್ನ (ಕಾದಂಬರಿ) 

 

ಪ್ರದೀಪ್ ಬೇಲೂರು