About the Author

ಮೂಲತಃ ಬೆಂಗಳೂರಿನವರಾಗಿದ್ದು ಚಿಕ್ಕಂದಿನಿಂದಲೂ ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಚರಿತ್ರೆಗಳ ಬಗೆಗೆ ಅಪಾರ ಅಸಕ್ತಿ ಬೆಳೆಸಿಕೊಂಡಿರುವ ಪ್ರಕಾಶ ಹೇಮಾವತಿಯವರು ಬೆಂಗಳೂರಿನ ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಾಸ್ತುಶಿಲ್ಪ ಶಾಸ್ತದ ಪದವೀಧರರು. ಕಳೆದ ನಲವತ್ತು ವರುಷಗಳಿಂದಲೂ ಅಮೇರಿಕಾದಲ್ಲಿ ನೆಲೆಸಿರುವ ಇವರು ಇದುವರೆಗೆ ಕರ್ನಾಟಕ ಚರಿತ್ರೆಯ ಬಗೆಗೆ ಹಲವಾರು ಲೇಖನಗಳನ್ನು ಬರೆದಿದ್ದಾರೆ. ಇದರೊಂದಿಗೆ ಕಾದಂಬರಿ, ಕಥೆ, ಕವನ, ನಾಟಕಗಳನ್ನು ಸಹ ರಚಿಸಿದ್ದಾರೆ. ಹಲವು ನಾಟಕಗಳನ್ನು ಬರೆದು ಶಿಕಾಗೋ ಹಾಗೂ ಇನ್ನಿತರೆಡೆಗಳಲ್ಲಿ ಪ್ರಸ್ತುತಪಡಿಸಿದ್ದಾರೆ. ಕೃತಿಗಳು "ಅಮೋಘವರ್ಷ" , "ಒಬಾಮ", "ಇಮ್ಮಡಿ ಪುಲಿಕೇಶಿ".

ಪ್ರಕಾಶ್‌ ಹೇಮಾವತಿ