About the Author

ಲೇಖಕ ಡಾ. ಪ್ರಕಾಶ್ ಕೆ. ಅವರು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಮತ್ತು ಸಿಐಟಿಯು ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.  ಹಂಪಿ ಕನ್ನಡ ವಿವಿಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳುವಳಿಯ ಉಗಮ ಮತ್ತು ಬೆಳವಣಿಗೆ ವಿಚಾರದಲ್ಲಿ ಪಿಹೆಚ್‌ಡಿ ಮಾಡಿರುವ ಇವರು ಅನುವಾದಕರೂ ಹೌದು. 

ಕೃತಿಗಳು : ಆಧುನಿಕೋತ್ತರವಾದ (ಭಾಷಾಂತರ), ಫಿಡೆಲ್ ಕ್ಯಾಸ್ಟ್ರೋ ( ಭಾಷಾಂತರ), ನಿರುದ್ಯೋಗ: ಒಂದು ಪೆಡಂಭೂತ, ಭಯೋತ್ಪಾದನೆ- ಸಿಐಎ, ಜಿಹಾದಿ, ಹಿಂದುತ್ವ, ಸಮಬಾಳಿನ ಸಂಘರ್ಷ: ಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳುವಳಿಯ ಒಂದು ನೋಟ.

ಪ್ರಕಾಶ್‌ ಕೆ.