About the Author

ಪತ್ರಕರ್ತ, ಲೇಖಕ ರಾಘವೇಂದ್ರ ಅಡಿಗ ಎಚ್.ಎನ್ ಅವರು ಮೂಲತಃ ಕುಂದಾಪುರ ತಾಲೂಕಿನವರು. ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ವ್ಯಾಸಂಗ ಪೂರ್ಣಗೊಳಿಸಿದ್ದು, ಉದಯವಾಣಿ, ಗೃಹಶೋಭಾ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಕನ್ನಡಪ್ರಭ ಸೇರಿದಂತೆ ಅನೇಕ ಪತ್ರಿಕೆಗಳು, ನಿಯತಕಾಲಿಕೆಗಳಲ್ಲಿ ಉಪ ಸಂಪಾದಕ, ಸಂಪಾದಕೀಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಸ್ವತಂತ್ರ ಪತ್ರಕರ್ತರಾಗಿದ್ದು, ಕೃತಿ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಜೀವನದ ಕುರಿತಾದ 'ಅನವರತ ಅಪ್ಪು' ಎಂಬ ಕೃತಿ ಪ್ರಕಟಗೊಂಡಿದೆ.

ರಾಘವೇಂದ್ರ ಅಡಿಗ .ಎಚ್ಚೆನ್