About the Author

ಲೇಖಕ ರಾಹು ಅಲಂದಾರ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿಯವರು. ವೃತ್ತಿಯಲ್ಲಿ ಕಾನ್ ಸ್ಟೇಬಲ್. ಪ್ರಸ್ತುತ ಗದಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬರವಣಿಗೆ, ನಟನೆ ಹಾಗೂ ಓದುವುದು ಅವರ ಆಸಕ್ತಿ.

ಕೃತಿಗಳು : ಮೌನಯಾನ (ಕಾದಂಬರಿ) , ರೆಕ್ಕೆಯ ಹಾಡು (ಕವನ ಸಂಕಲನ), ಬೆಳದಿಂಗಳು (ಆಧುನಿಕ ವಚನ ಸಂಕಲನ), ಅಲೆದಾಟ (ಕವನ ಸಂಕಲನ).

ರಾಹು ಅಲಂದಾರ