About the Author

ಲೇಖಕ ರಾಜೇಂದ್ರ. ಬಿ.ಶೆಟ್ಟಿ ಅವರು ಉಡುಪಿ ಜಿಲ್ಲೆಯ ಹೆಜಮಾಡಿಯವರು. ಸುರತ್ಕಲ್ಲಿನ ಕೆ. ಆರ್. ಈ. ಸಿ. ಯಲ್ಲಿ( ಈಗಿನ ಎನ್ ಐ ಟಿ ಕೆ ) ಇಂಜಿನಿಯರಿಂಗ್ ಪದವೀಧರರು. ಸುಮಾರು ನಲುವತ್ತು ವರ್ಷ ಬೇರೆ ಬೇರೆ ಊರುಗಳಲ್ಲಿ( ಮುಂಬೈ, ಬೆಂಗಳೂರು, ಜಯಪುರ ಮತ್ತು ಅಸನ್ ಗಾಂವ್ )ಕೆಲಸ ಮಾಡಿ ಈಗ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಶಾಲಾ ದಿನಗಳಲ್ಲಿ ಕಥೆ ಬರೆಯಲು ಆರಂಭಿಸಿದ್ದು,ಕಾಲೇಜು ದಿನಗಳಲ್ಲಿ ಅವು ಮುಂಬೈ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದವು.

ಕೃತಿಗಳು:  ' ನನ್ನದೂ ಒಂದಿಷ್ಟು...'( 2018), ' ಕಥನ ಕುತೂಹಲ '(2021) ಪ್ರಕಟಗೊಂಡಿದೆ.

ರಾಜೇಂದ್ರ. ಬಿ.ಶೆಟ್ಟಿ