About the Author

ಕವಿ ರಾಜೇಸಾಬ ಕೆ.ರಾಟಿ ಅವರು ಮೂಲತಃ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಬೆದವಟ್ಟಿಯವರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬೆದವಟ್ಟಿ ಸರಕಾರಿ ಶಾಲೆಯಲ್ಲಿ ಪೂರೈಸಿ ಪ್ರೌಢ ಶಿಕ್ಷಣವನ್ನು ಶಿರೂರದಲ್ಲಿ ಪೂರೈಸಿದ್ದಾರೆ. ನಂತರ ಕುಕನೂರದಲ್ಲಿ ಪಿಯುಸಿ ಮುಗಿಸಿ ನಂತರ ಕೊಪ್ಪಳ ಜಿಲ್ಲೆಯ ಮಂಗಳೂರದಲ್ಲಿ ಡಿ.ಎಡ್.‌ ಮುಗಿಸಿ ಯಲಬುರಗಾದಲ್ಲಿ ತಮ್ಮ ಬಿ.ಎ ಪದವಿ ಪಡೆದರು. ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತದ್ದಾರೆ.

ಕೃತಿ: ನೆನಪುಗಳ ಮೆರವಣಿಗೆ.

ರಾಜೇಸಾಬ ಕೆ. ರಾಟಿ

(01 Jun 1988)