About the Author

ಲೇಖಕ ರಾಜು ಭಂಡಾರಿ ರಾಜಾವರ್ತ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ನಟ, ನಿರ್ದೇಶಕ, ನಾಟಕ ರಚನಾಕಾರರಾಗಿ ಅನುಭವವಿದೆ.

ಕೃತಿಗಳು: ಮನ್ವಂತರ,ಮಧಮರ್ತ್ಯ, ಅಗ್ನಿ ಮರ್ಧನ, ಬಂಗಾರ ತೀರದಲ್ಲಿ ಬೊಗಸೆ ನೀರು. ಇವರ ಮನ್ವಂತರ ಕೃತಿಗೆ ರಾಜ್ಯ ಅರಳು ಪುರಸ್ಕಾರ ಲಭಿಸಿದೆ. 

ರಾಜು ಭಂಡಾರಿ ರಾಜಾವರ್ತ