About the Author

ರಾಜು ಸನದಿ  1988 ಜೂನ್ 1 ರಂದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕು ದಿಗ್ಗೇವಾಡಿಯಲ್ಲಿ ಜನಿಸಿದ  ಅವರು ಇಂಗ್ಲಿಷ್ ಸ್ನಾತಕೋತ್ತರ ಪದವಿ ಹೊಂದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ "ದುಗುಡದ ಕುಂಡ" ಕವನ ಸಂಕಲನವು ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ 2018ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಯ ಪ್ರೋತ್ಸಾಹ ಧನಕ್ಕೆ ಆಯ್ಕೆಯಾಗಿದೆ.

ರಾಜು ಸನದಿ

(01 Jun 1988)

BY THE AUTHOR