About the Author

ಯುವ ಬರಹಗಾರ ರಾಮಕೃಷ್ಣ ಸುಗತ ಅವರು ಜನಿಸಿದ್ದು 1991 ನವೆಂಬರ್‌ 4ರಂದು. ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪದವಿ ಪಡೆದಿರುವ ಇವರಿಗೆ ಪ್ರವಾಸ , ಕತೆ ಕವನ ಬರೆಯುವುದು, ಹಾಡುಗಳ ರಾಗ ಸಂಯೋಜನೆ, ಕಿರುಚಿತ್ರ ನಿರ್ಮಾಣ ಹವ್ಯಾಸಿ ಕ್ಷೇತ್ರ. ಉರಿಯ ಪೇಟೆಯಲಿ ಪತಂಗ ಮಾರಾಟ ಇವರ ಚೊಚ್ಚಲ ಕವನ ಸಂಕಲನವಾಗಿದೆ. 

ರಾಮಕೃಷ್ಣ ಸುಗತ

(04 Nov 1991)

BY THE AUTHOR