About the Author

ಬರಹಗಾರ ರಂಗಸ್ವಾಮಿ ಎಸ್. ಅವರು ಜನಿಸಿದ್ದು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದಮಗಲಯ್ಯನಪಾಳ್ಯದಲ್ಲಿ. ತುಮಕೂರುನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಡ್ರಾಮಾ ಡಿಪ್ಲೊಮಾ ಶಿಕ್ಷಣವನ್ನು ಪಡೆದರು. ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿರುವ ಇವರು ರಂಗಭೂಮಿ ಹಾಗೂ ಬೆಳ್ಳಿತೆರೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಭಗವತಿ ಕಾಡು ಹಾಗೂ ಮೌನ ಗಲ್ಲಿಗೇರಿತು ಇವರ ಪ್ರಮುಖ ಕೃತಿಗಳು.

ರಂಗಸ್ವಾಮಿ ಎಸ್.