About the Author

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಅಜ್ಜೀಪುರದವರಾದ ಪತ್ರಕರ್ತ ಲೇಖಕ ರವಿ ಅಜ್ಜೀಪುರ ಅವರು ಪ್ರಸ್ತುತ ಓ ಮನಸೇ ಪತ್ರಿಕೆಯ ಸಂಪಾದಕರಾಗಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿದ್ದರೂ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಇವರು ಪ್ರೇಮಸೂತ್ರ, ನೆನಪಿರಲಿ ಪ್ರೀತಿ ಕಾಮವಲ್ಲ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ರವಿ ಅಜ್ಜೀಪುರ