About the Author

ಡಾ. ರವಿ ಎಂ. ಸಿದ್ಲಿಪುರ- ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ’ಕನ್ನಡ ಮಹಾಭಾರತ ಕಾವ್ಯಗಳಲ್ಲಿ ಪ್ರಭುತ್ವ, ಯುದ್ಧ ಮತ್ತು ಜನತೆ’ ಎಂಬ ವಿಷಯವಾಗಿ ಪಿಹೆಚ್.ಡಿ ಪದವೀಧರರು.  ವಿವಿಧ ಪತ್ರಿಕೆಗಳಲ್ಲಿ ಸಂಶೋಧನಾ ಲೇಖನಗಳು ಪ್ರಕಟಗೊಂಡಿವೆ. ’ಪರ್ಯಾಯ’ ಎಂಬ ವಿಮರ್ಶಾ ಸಂಕಲನ, ’ಪಿ. ಲಂಕೇಶ’ಎಂಬ ಕಿರು ಹೊತ್ತಿಗೆ, ’ಶಾಸನ ಓದು’ ಪುಸ್ತಕಗಳು ಪ್ರಕಟಗೊಂಡಿವೆ. 

ರವಿ ಎಂ ಸಿದ್ಲಿಪುರ