About the Author

ರವಿಶಂಕರ ಪಾಟೀಲ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ 1 ಜುಲೈ 1984ರಲ್ಲಿ ಜನಿಸಿದರು. ವೃತ್ತಿಯಿಂದ ದೈಹಿಕ ಶಿಕ್ಷಕರಾಗಿರುವ ಅವರು ಬರವಣಿಗೆಯಲ್ಲೂ ಹೆಚ್ಚಿನ ಆಸಕ್ತಿಹೊಂದಿದ್ದಾರೆ. ‘ದೃಷ್ಟಿಕೋನ’ ಎಂಬ ಕತಾ ಸಂಕಲನ ಪ್ರಕಟವಾಗಿದೆ. ಕತೆ, ಕವನ ಅವರ ಇಷ್ಟದ ಸಾಹಿತ್ಯ ಪ್ರಕಾರಗಳು.

ರವಿಶಂಕರ ಪಾಟೀಲ

(01 Jul 1984)