About the Author

ಕವಿ, ಅಂಕಣಕಾರ್ತಿ, ಲೇಖಕಿ ರೇಶ್ಮಾ ಭಟ್ ಅವರು ಮೂಲಕ ಉತ್ತರ ಕನ್ನಡ ಜಿಲ್ಲೆಯವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವ್ ನಲ್ಲಿ ಕನ್ನಡ ಅಧ್ಯಾಪಕಿ. ರೇಶ್ಮಾ ಅವರು ಗಮಕ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಅಂಕಣಕಾರರಾಗಿರುವ ಇವರು ಸದ್ಯ ‘ಚಿಂತನ ಬಯಲು’ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದಾರೆ.

ನವೆ ನವೋನ್ಮೇಷಶಾಲಿನಿ ಹಾಗೂ ಕಥಾ ವ್ಯವಕಲನ ಇವರ ಕಥಾ ಸಂಕಲನಗಳು. 

ರೇಶ್ಮಾ ಭಟ್