About the Author

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಬೇಲೂರು ಗ್ರಾಮದವರಾದ ಯೋಗಪ್ಪನವರ್ ಕೆ.ಎ.ಎಸ್. ಅಧಿಕಾರಿಯಾಗಿ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 'ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ', 'ಪ್ರೀತಿ ಎಂಬುದು ಚಂದ್ರನ ದಯೆ', 'ಶೋಧ' ಎಂಬ ಕಾದಂಬರಿಗಳನ್ನು, 'ಆರಾಮ ಕುರ್ಚಿ ಮತ್ತು ಇತರ ಕತೆಗಳು', 'ಮೂಟೇಶನ್' ಕಥಾ ಸಂಗ್ರಹಗಳನ್ನು ಪ್ರಕಟಿಸಿದ್ದಾರೆ. 'ಮಾಯಾ ಕನ್ನಡಿ-ಚಾರ್ಲ್ಸ್ ಬೋದಿಲೇರ್‌ನ ಐವತ್ತು ಗದ್ಯ ಕವಿತೆಗಳು', ಜೆ.ಡಿ. ಸಾಲಿಂಜರ್‌ನ ಕಾದಂಬರಿ 'ಹದಿಹರೆಯದ ಒಬ್ಬಂಟಿ ಪಯಣ' ಅವರ ಅನುವಾದಿತ ಪುಸ್ತಕಗಳು.

ಎಸ್.ಎಫ್‌. ಯೋಗಪ್ಪನವರ