About the Author

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹೊಸೂರು ಗ್ರಾಮದ ಲೇಖಕ ಎಸ್. ಶಿವರಾಜಪ್ಪ, ವೃತ್ತಿಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು. ಸಂಸ್ಕೃತದಲ್ಲಿ ಸ್ನಾತಕೋತ್ತರ ಹಾಗೂ ಪಿಎಚ್‌ಡಿ ಪದವೀಧರರು. ಮಹಾರಾಜ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಸಂಸ್ಕೃತ ಪ್ರವೇಶ, ರಾಜ ತರಂಗಿಣಿ ಮುಂತಾದವು

ಎಸ್. ಶಿವರಾಜಪ್ಪ