About the Author

ಮೂಲತಃ ಕುಂದಾಪುರ ತಾಲ್ಲೂಕಿನ ಬಳ್ಕೂರು ಗ್ರಾಮದವರಾದ ಸಂಪೂರ್ಣಾನಂದ ಬಳ್ಕೂರು ಅವರು ಮಂಗಳೂರು ಸಂತ ಆಗ್ನೇಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಮೃತ ಸೋಮೇಶ್ವರರ ಯಕ್ಷಗಾನ ಪ್ರಸಂಗಗಳ ಕುರಿತು ಅಧ್ಯಯನ ನಡೆಸಿ ಪಿಎಚ್‌ಡಿ ಗಳಿಸಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಯಕ್ಷಾಮೃತ, ಮಸಾಲೆ ಮೀಮಾಂಸೆ ಮುಂತಾದವು.

ಸಂಪೂರ್ಣಾನಂದ ಬಳ್ಕೂರು