About the Author

ಕವಯಿತ್ರಿ ಸಂಧ್ಯಾದೇವಿ ಮೂಲತಃ ಪುತ್ತೂರಿನವರು. `ಮಾತು ಚಿಟ್ಟೆ, ಬೆಂಕಿ ಬೆರಳು, ಮುರಿದ ಮುಳ್ಳಿನಂತೆ ಜ್ಞಾನ' ಅವರ ಮೊದಲ ಕವನ ಸಂಕಲನ. ಪುತ್ತೂರಿನ ಸೇಂಟ್‌ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಲವಾರು ಕವಿತೆಗಳು ಮಯೂರ, ಸುಧಾ, ಹೊಸ ಮನುಷ್ಯ ಮುಂತಾದ ಮಾಸಿಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಝಳಕ್ಕೆ ಮುಖ ಬೆಳಗುತ್ತದೆ ಮತ್ತು ‘ನೆನಪಿನ ಬೂದಿಗೆ ಜೀವ ಬರಲಿ’ ಅವರ ಮತ್ತೆರಡು ಕವನ ಸಂಕಲನ.

ಸಂಧ್ಯಾದೇವಿ