About the Author

ಸದ್ಯ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿರುವ ಸಂಗಮನಾಥ ರೇವತಗಾಂವ್‌ ಅವರು ಬರವಣಿಗೆ ಮೂಲಕ ಗುರುತಿಸಿಕೊಂಡಿದ್ದಾರೆ. ಅವರ ಆರು ಪುಸ್ತಕಗಳು ಪ್ರಕಟವಾಗಿವೆ. ಅನೇಕ ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಬಿ.ಕಾಂ. ಪದವೀಧರರಾದ ಅವರು ಮೂಲತಃ ಕಲಬುರಗಿಯವರು.ಸಂಗಮನಾಥನ ಆಧುನಿಕ ವಚನಗಳು, ಬಾಲಚಂದ್ರ ಜಯಶೆಟ್ಟಿ, ಶಾಲಾ-ಕಾಲೇಜುಗಳಲ್ಲಿ ಗ್ರಂಥಾಲಯ, ಕಲಬುರಗಿ ತಾಲೂಕು ದರ್ಶನ ಇವರ ಕೃತಿಗಳು. 

ಸಂಗಮನಾಥ ರೇವತಗಾಂವ್

(22 Sep 1976)