About the Author

ಸಂಗನಗೌಡ ಹಿರೇಗೌಡ ಅವರು ಮೂಲತಃ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಅಂಬರಖೇಡದವರು. ಸದ್ಯ ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ‘ತತ್ವಪದಗಳ ಕಾವ್ಯ ಮೀಮಾಂಸೆ’ ವಿಚಾರದಲ್ಲಿ ಸಂಶೋಧನ ಕೈಗೊಂಡಿದ್ದಾರೆ. ಓದು, ಬರವಣಿಗೆ ಇವರ ಹವ್ಯಾಸ

ಸಂಗನಗೌಡ ಹಿರೇಗೌಡ