About the Author

ಕವಯಿತ್ರಿ ಸಂಗೀತಾ ರವಿರಾಜ್ ಅವರು ಮೂಲತಃ ಕೊಡಗಿನವರು. ಅವರು ಎಂ.ಎ ಅರ್ಥಶಾಸ್ತ್ರ ಬಿ.ಇಡಿ ಪದವೀಧರೆ. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಇವರ ಕವಿತೆಗಳು, ಪ್ರಬಂಧಗಳು ಮತ್ತು ವಿಮರ್ಶಾ ಲೇಖನಗಳು ಪ್ರಕಟಗೊಂಡಿವೆ. ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. ಅವರು ‘ಚೆಂಬು ಸಾಹಿತ್ಯ ವೇದಿಕೆ’ ಯನ್ನು ಹುಟ್ಟುಹಾಕಿರುತ್ತಾರೆ. ಪ್ರಶಸ್ತಿ: ‘ಕಪ್ಪು ಹುಡುಗಿ” ಕೃತಿಗೆ 2018ರ ಕೊಡಗಿನ ಗೌರವ ಪ್ರಶಸ್ತಿ. ಕೃತಿಗಳು: ಕಪ್ಪು ಹುಡುಗಿ(ಕವನ ಸಂಕಲನ), ಕಲ್ಯಾಣ ಸ್ವಾಮಿ(ಕಾದಂಬರಿ), ನಿರುತ್ತರ(ಕವನ ಸಂಕಲನ)

ಸಂಗೀತಾ ರವಿರಾಜ್