About the Author

ಸಂತೋಷಕುಮಾರ ಎಸ್ ಕರಹರಿ ಅವರು ಆಳಂದ ತಾಲೂಕಿನ ಕರಹರಿ ಗ್ರಾಮದವರು ಆದರೆ ನೆಲೆಸಿದ್ದು ಕಲಬುರಗಿ. ಇವರು ಶಿವಶರಣಪಾ ಮತ್ತು ನಿಂಗಮ್ಮರ ಮಗನಾಗಿ 1982ರ ಜೂನ್ 1 ರಂದು ಜನಿಸಿದರು. ಬಿ. ಎ ಪದವೀಧರರು. ಒಲವಧಾರೆ (ಕವನ ಸಂಕಲನ) ಹಾಗೂ  ಬುದ್ಧಲೋಕ (ಕವನ ಸಂಕಲನ) ಇವರ ಕೃತಿಗಳು.

ಸಂತೋಷಕುಮಾರ ಎಸ್ ಕರಹರಿ

(01 Jun 1982)