About the Author

ಸರ್ವೇಶ್ ಅವರು ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಬೆಳ್ಳೂರು ಕ್ರಾಸ್, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯೊಂದಿಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಅಪ್ಪನ ಮುತ್ತು’ ಅವರ ಪ್ರಥಮ ಪ್ರಕಟಿತ ಕವನ ಸಂಕಲನ.

ಸರ್ವೇಶ್