About the Author

ಸವಿತಾ ಸಿರಗೋಜಿ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸುರಪುರದವರು. ತಂದೆ- ವೀರಣ್ಣ, ತಾಯಿ- ಮಾಣಿಕ್ಯಬಾಯಿ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರು ಶೃಂಗಾರ ಶಾಯಿರಿಗಳು (ಕವನ ಸಂಕಲನ), ಮಹಾವೀರ(ಜೀವನ ಚರಿತ್ರೆ), ಎಂ.ಪಿ.ಜಾಲಿ (ವ್ಯಕ್ತಿ ಚಿತ್ರಣ), ಕುಂಭಕರ್ಣನ ಒಕ್ಕಲು(ಲಲಿತ ಪ್ರಬಂಧ) ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. 

ಸವಿತಾ ಸಿರಗೋಜಿ

(05 Sep 1968)