About the Author

ಶಂಭುಲಿಂಗ ವಾಗ್ದೊಡ್ಡಿ ಅವರು ಮೂಲತಃ ಬೀದರ ಜಿಲ್ಲೆಯ ವಾಗ್ದೊಡ್ಡಿ ಯವರು. ಲೇಖಕರು, ಜಾನಪದ ಕಲಾವಿದರು, ಗಾಯಕರು, ಬೀದರಿನ ವಿದ್ಯಾನಗರದ ಸಮತಾ ಪ್ರೌಢ ಶಾಲೆಯ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಕೃತಿಗಳು: ಹೊಸ ದಿಗಂತದ ಹಾಯಿಕುಗಳು, ಮಹಾತಾಯಿ (ಜೀವನ ಚಿತ್ರ), ಮಮತೆಯ ಮಂದರ (ವಿಮರ್ಶಾ ಲೇಖನಗಳ ಸಂಕಲನ) 

ಪ್ರಶಸ್ತಿ-ಪುರಸ್ಕಾರಗಳು: ಅವರ  ಜಾನಪದ ಕ್ಷೇತ್ರದ ಜೀವಮಾನದ ಸಾಧನೆಗಾಗಿ ಕರ್ನಾಟಕ ಜಾನಪದ ಪರಿಷತ್ತಿನಿಂದ 'ಜಾನಪದ ಲೋಕ ಪ್ರಶಸ್ತಿ'  ಹಾಗೂ 2008-2009 ನೇ ಸಾಲಿನ 'ರಾಷ್ಟ್ರೀಯ ಉತ್ತಮ ಶಿಕ್ಷಕ' ಪ್ರಶಸ್ತಿ ಲಭಿಸಿದೆ. 

 

ಶಂಭುಲಿಂಗ ವಾಲ್ದೊಡ್ಡಿ