About the Author

ಲೇಖಕ ಶರಣಬಸವ ಕೆ.ಗುಡದಿನ್ನಿ ಮೂಲತಃ ರಾಯಚೂರು ಜಿಲ್ಲೆಯ ಕೆ. ಗುಡದಿನ್ನಿಯವರು. ವೃತ್ತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ಇವರ ಆಸಕ್ತಿಯ ಕ್ಷೇತ್ರ ಕತೆ. ಧಣೇರ ಬಾವಿ ಇವರ ಮೊದಲ ಕಥಾ ಸಂಕಲನ. ಸತತ ಎರಡು ವರ್ಷ ವಿಜಯ ಕರ್ನಾಟಕ ಯುಗಾದಿ ಕಥಾ ಸ್ಪರ್ದೆಯ ಟಾಪ್- 25 ಕತೆಗಳಲ್ಲಿ ಇವರ ಕತೆಗಳು ಸ್ಥಾನ ಪಡೆದಿವೆ. ತಬ್ಬಲಿ ಮರ ಕತೆಗೆ ಸಮತಾ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ದೊರಕಿದೆ. ಉಡದಾರ ಇವರ ಎರಡನೆಯ ಕೃತಿ.

ಶರಣಬಸವ ಕೆ. ಗುಡದಿನ್ನಿ

(01 Jun 1982)