About the Author

ಹಿರಿಯ ಲೇಖಕ ಪ್ರೊ. ಶಾಶ್ವತಸ್ವಾಮಿ ಮುಕ್ಕುಂದಿಮಠ ಅವರು ಸರಕಾರಿ ಮಹಾವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ,,ಪ್ರಾಚಾರ್ಯರಾಗಿ ನಿವೃತ್ತರು. ಕೃತಿಗಳು: ಸಾಧಕರ ಚಿತ್ರ ಚಂದ್ರಶಾಲೆ ಸೇರಿದಂತೆ ಸಾಹಿತ್ಯಕ್ಷೇತ್ರಕ್ಕೆ 50ಕ್ಕಿಂತ ಹೆಚ್ಚು ಕೃತಿಗಳನ್ನು ನೀಡಿದ್ದಾರೆ.

ಶಾಶ್ವತಸ್ವಾಮಿ ಮುಕ್ಕುಂದಿಮಠ