About the Author

ಕವಿ ಶಿಲ್ಪ ಬೆಣ್ಣೆಗೆರೆ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೆಣ್ಣಿಗೆರೆಯವರು. ಸುಮಾರು ಹತ್ತು ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಕಳೆದ ಮೂರು ವರ್ಷಗಳಿಂದ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಕರ್ನಾಟಕ ಮುಕ್ತವಿಶ್ವವಿದ್ಯಾನಿಲಯದಿಂದ ಸ್ನಾತಕ ಹಾಗೂ ಸ್ನಾತಕೋತ್ತರ ಪದವೀಧರರು. ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿ.  ‘ಕೊಲ್ಲುವವನೇ ದೇವರಾದನಲ್ಲ’ ಕವನ ಸಂಕಲನ ಪ್ರಕಟವಾಗಿದೆ. 

ಶಿಲ್ಪ ಬೆಣ್ಣೆಗೆರೆ (ಶಿಲ್ಪ ಬಿ.ಎಂ)

Stories/Poems