About the Author

ಕವಿ ಶಿವಶಂಕರ ಸೀಗೆಹಟ್ಟಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೀಗೆಹಟ್ಟಿಯವರು. ತಂದೆ- ರಂಗಸ್ವಾಮಿ, ತಾಯಿ ಗೀತಮ್ಮ. ಕುವೆಂಪು ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾಕೋತ್ತರ ಪದವೀಧರರು. ಪ್ರಸ್ತುತ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತೋಳದಕೆರೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು.

‘ಕರುಳ ಬಳ್ಳಿ ಮತ್ತು ಜೀವಕಾರುಣ್ಯ’ಎಂಬುದು ಇವರ ಚೊಚ್ಚಲ ಕವನ ಸಂಕಲನ. ವಿವಿಧ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ...

ಶಿವಶಂಕರ ಸೀಗೆಹಟ್ಟಿ