About the Author

ಚಿಂತಕ, ಬರಹಗಾರ ಶಿವಸುಂದರ್‌ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಹುಟ್ಟಿದ್ದು 1967 ಜನವರಿ 4ರಂದು. ಗೌರಿ ಲಂಕೇಶ್‌ ವಾರಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಇವರು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.  ಚಾರ್ವಕ, ಖೈರ್ಲಾಂಜಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 

ಶಿವಸುಂದರ್‌

(04 Jan 1967)

Stories/Poems