About the Author

ಶ್ರೀಪಾದ ಭಟ್‌ ಧಾರೇಶ್ವರ ಅವರು ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದವರು. ಇತ್ತೀಚೆಗೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿ ಪೂರ್ಣಾವಧಿ ರಂಗಭೂಮಿಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತರ ಕನ್ನಡದ ರಂಗಭೂಮಿಯ ಕುರಿತು ಮೌಲಿಕವಾದ ಸಂಶೋಧನೆ ಮಾಡಿದ್ದಾರೆ. ಸಾಹಿತ್ಯ, ಶಿಕ್ಷಣ, ರಂಗಭೂಮಿ, ಜನಪದ ಅಧ್ಯಯನ, ಸಂಗೀತ, ಸಂಘಟನೆ ಹೀಗೆ ಹಲವು ರಂಗಗಳಲ್ಲಿ ಆಸಕ್ತಿಹೊಂದಿದ್ದಾರೆ.

ಕೃತಿಗಳು: ದಡವ ನೆಕ್ಕಿದ ಹೊಳೆ

ಶ್ರೀಪಾದ ಭಟ್‌ ಧಾರೇಶ್ವರ