About the Author

ಶ್ಯಾಮ ಸುದರ್ಶನ ಹೊಸಮೂಲೆ - ಕಹಳೆ ನ್ಯೂಸ್ ವಾಹಿನಿಯ ಪ್ರಧಾನ ಸಂಪಾದಕರು, ಹಾಗೂ ಪತ್ರಕರ್ತರು, ಹವ್ಯಾಸಿ ಬರಹಗಾರರು, ಅಂಕಣಕಾರರು - ಹೊಸದಿಗಂತ ಪತ್ರಿಕೆಯಲ್ಲೂ ಕೆಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಸದಿಂದ ಇವರು. ತಮ್ಮ ವಿಭಿನ್ನ ಬರಹಗಳ ಮೂಲಕ ಕರಾವಳಿ ಕರ್ನಾಟಕದಾದ್ಯಂತ ಹೆಸರುವಾಸಿಯಾಗಿದ್ದಾರೆ. B.A. ಪದವಿದರರಾದ ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದವರು. ಪ್ರಸ್ತುತ ಪುತ್ತೂರು ತಾಲೂಕಿನ ಕೊಂಬೆಟ್ಟುವಿನಲ್ಲಿ ವಾಸಿಸುತ್ತಿದ್ದು., ಇತಿಹಾಸದ ಕುರಿತು ವಿಶೇಷ ಅಧ್ಯಯನ ಮಾಡುತ್ತಿದ್ದಾರೆ.2020 - 2021 ಸಾಲೀನ ಪ್ರತಿಷ್ಠಿತ ಗಡಿನಾಡಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.

ಶ್ಯಾಮ ಸುದರ್ಶನ ಹೊಸಮೂಲೆ