About the Author

ಸದ್ಯ ಧಾರವಾಡದ ನಿವಾಸಿಯಾಗಿರುವ ಕವಿ ಸಿದ್ದು ಸತ್ಯಣ್ಣವರ ಪತ್ರಕರ್ತರೂ ಹೌದು. ಮೂಲತಃ ಗದಗಿನವರಾದ ಸಿದ್ದು ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಹಾನದಿಯ ಹರಿವಿನ ಗುಂಟ’ ಎಂಬ ಪ್ರವಾಸ ಕಥನ ಪ್ರಕಟವಾಗಿದೆ. ಹಾಗೆಯೇ ಕನಸ ಬೆನ್ನತ್ತಿ ನಡಿಗೆ’ ಕವನ ಸಂಕಲನ ಮತ್ತು ’ಹೊಲ ಅಪ್ಪ ಮತ್ತು ನಾನು’ ಎನ್ನುವ ಕೃತಿಗಳು ಪ್ರಕಟಗೊಂಡಿವೆ.

ಸಿದ್ದು ಸತ್ಯಣ್ಣವರ

Awards