About the Author

ಲೇಖಕಿ ಸ್ಮಿತಾ ರಾಘವೇಂದ್ರ ಭಟ್ ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಕಲ್ಲೇಶ್ವರ ಗ್ರಾಮದವರು.ಕಥೆ,ಕವನ, ಗಜಲ್, ಭಾವಗೀತೆ, ಚುಟುಕು, ಲೇಖನ ಹಾಯ್ಕು ಹೀಗೆ ಸಾಹಿತ್ಯ ಹಲವು ಪ್ರಕಾರದ ಬರವಣಿಗೆ ಇವರ ಹವ್ಯಾಸಗಳು. ನಾಡಿನ ವಿವಿಧ ಪತ್ವಿರಿಕೆಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ. ಕಾರವಾರ ಆಕಾಶವಾಣಿ, ಧಾರವಾಡ ಆಕಾಶವಾಣಿಯಲ್ಲಿ ಕಥೆ ಕವನಗಳ ವಾಚನ ಹಾಗೂ  ಮೈಸೂರು ದಸರಾ ಕವಿಗೋಷ್ಠಿ ಸೇರಿದಂತೆ ಹಲವು ವೇದಿಕೆಗಳಲ್ಲಿ ಕವನಗಳನ್ನು ಪ್ರಸ್ತುತಪಡಿಸಿದ್ದಾರೆ. ’ಕನಸು ಕನ್ನಡಿ’ ಎಂಬುದು ಇವರ ಮೊದಲ ಗಜಲ್ ಸಂಕಲನ.

ಸ್ಮಿತಾ ರಾಘವೇಂದ್ರ ಭಟ್