About the Author

ಹಿರಿಯ ಲೇಕಖ ಶ್ರೀನಿವಾಸ ಕೃ. ದೇಸಾಯಿ ಅವರು ಕುವೆಂಪು ಅವರ ಶ್ರೀರಾಮಾಯಣ ದರ್ಶನದ ಮೇಲೆ ಆಳವಾದ ಅಧ್ಯಯನ ನಡೆಸಿದ್ದಾರೆ. ಅಲ್ಲದೇ 'ಕುವೆಂಪು ಅವರ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ – ಶ್ರೀ ದರ್ಶನ' ಎಂಬ ಸಂಕಲನವನ್ನು ಪ್ರಕಟಿಸಿದ್ದಾರೆ. ಜೊತೆಗೆ ಶ್ರೀಮದ್ ಭಗವದ್‌ಗೀತಾ ದರ್ಶನ ಎಂಬ ಕೃತಿಯನ್ನು ಸಂಪಾದಿಸಿದ್ದಾರೆ. 

ಶ್ರೀನಿವಾಸ ಕೃ. ದೇಸಾಯಿ