About the Author

ಸದ್ಯ ಬೆಂಗಳೂರು ನಿವಾಸಿ ಆಗಿರುವ ಶ್ರೀವಲ್ಲಿ ಮಂಜುನಾಥ ಅವರು ಹಲವು ಲೇಖನಗಳನ್ನು ಬರೆದಿದ್ದಾರೆ. ತುಷಾರ, ತರಂಗ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರ ಬರೆಹಗಳು ಪ್ರಕಟವಾಗಿವೆ. ಅವರು ಸುಪ್ತಸಾಗರ ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.

ಶ್ರೀವಲ್ಲಿ ಮಂಜುನಾಥ

(08 Apr 1967)