About the Author

ಸುರೇಂದ್ರ ಕೌಲಗಿಯವರು ನಾಡು ಕಂಡ ಗಾಂಧಿವಾದಿ ಹಾಗೂ ಸರ್ವೋದಯ ಆಂದೋಲನದ ಧುರೀಣ. ಕೌಲಗಿಯವರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಜನಪದ ಸೇವಾ ಟ್ರಸ್ಟ್ ನ್ನು ಸ್ಥಾಪಿಸಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅದಕ್ಕೂ ಮುನ್ನ 1954- 1956 ಅವಧಿಯಲ್ಲಿ ಶ್ರೀ ಜಯಪ್ರಕಾಶ ನಾರಾಯಣ ಅವರ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಸುರೇಂದ್ರ ಕೌಲಗಿಯವರನ್ನು ಹೆಗ್ಗೋಡಿನ ದೇಸಿ ಸಂಸ್ಥೆ ೨೦೧೩ರ "ದಾಸಿಮಯ್ಯ ಪ್ರಶಸ್ತಿ" ನೀಡಿ ಗೌರವಿಸಿದೆ. ಅಲ್ಲದೇ ೨೦೧೪ ರ ಸಾಲಿನ ರಾಷ್ಟ್ರೀಯ ಮಟ್ಟದ ‘ಜಮ್ನಲಾಲ್‌ ಬಜಾಜ್‌’ ಪ್ರಶಸ್ತಿ ಕೂಡ ಅವರಿಗೆ ಲಭಿಸಿದೆ.

ಸುರೇಂದ್ರ ಕೌಲಗಿ

Books by Author