About the Author

ಡಾ. ಸುರೇಂದ್ರಕುಮಾರ್ ಕೆರಮಗಿ ಅವರು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನವರು. ಸ್ವಾಯತ್ತ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರು. "ಡಾ.ಹಾ.ಮಾ ನಾಯಕ ಅವರ ಅಂಕಣ ಸಾಹಿತ್ಯ ಒಂದು ಅಧ್ಯಯನ" ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವು ಇವರಿಗೆ ಪಿಎಚ್ ಡಿ ಪ್ರದಾನ ಮಾಡಿದೆ. ಹಳೆಗನ್ನಡ ಸಾಹಿತ್ಯದಲ್ಲೂ ಇವರಿಗೆ ಆಸಕ್ತಿ. ರಾಷ್ಟ್ರೀಯ,ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ.

ಕೃತಿಗಳು: ಆಯ್ದ ವೈಚಾರಿಕ ಪ್ರಬಂಧಗಳ ಸಂಗ್ರಹ, ಹಾ.ಮಾ ನಾಯಕ,ಕನ್ನಡದಲ್ಲಿ ಅಂಕಣ ಸಾಹಿತ್ಯ, ಸೃಷ್ಟಿ ಸೌರಭ, ಮಾತು ಮಥಿ ಸಿದಾಗ, ಸಾಹಿತ್ಯ ಸುಧೆ, ಸಾಹಿತ್ಯ ಸಂಜೀವಿನಿ, ಹೈದರಾಬಾದ ಕರ್ನಾಟಕದ ಪ್ರಮುಖ ಕಾದಂಬರಿಕಾರರು, ಮಡಿವಾಳ ಮಾಚಿದೇವರ ಪುರಾಣ, ಜೋಗಿಕೊಳ್ಳ,

 

ಸುರೇಂದ್ರಕುಮಾರ ಕೆರಮಗಿ