About the Author

ಕವಿ ವಿಮರ್ಶಕ ಸಂಶೋಧಕ ಸುರೇಶ ನಾರಾಯಣ ನಾಯ್ಕ ಅವರದ್ದು ದಣಿವರಿಯದ ಬರಹ. ಅಪ್ಪಟ ಗ್ರಾಮೀಣ ಪ್ರತಿಭೆ.ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮೂಲತಃ ಉತ್ತರ ಕನ್ನಡದ ಹೊನ್ನಾವರದಲ್ಲಿ 1968 ಜುಲೈ 26ರಂದು ಜನಿಸಿದರು. ಅವರ ಇತ್ತಿಚಿನ ಕವನ ಸಂಕಲನ ‘ಪುರುಷಾರ್ಥ’ 2020ರಲ್ಲಿ ಪ್ರಕಟಣೆ ಕಂಡಿದೆ. ಸಂಶೋಧನ ದೀಪ, ಪುರುಷಾರ್ಥ, ಹೊಳೆಸಾಲು, ವಿಜಯ ಶೋಧ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ಸುರೇಶ ನಾರಾಯಣ ನಾಯ್ಕ

(26 Jun 1968)