About the Author

ಸ್ವಾಮಿ ಸುಖಬೋಧಾನಂದ ಅವರು ಭಾರತೀಯ ಧಾರ್ಮಿಕ ಪರಂಪರೆಯ ಜ್ಞಾನವನ್ನು ಜನಸಾಮಾನ್ಯರಿಗೆ ನೀಡುತ್ತಿದ್ದು, ಇವರ ಈ ಕಳಕಳಿಗಾಗಿ 'ಎಸ್ಸೆಲ್‌ ಕರ್ನಾಟಕ ಅತ್ಯುತ್ತಮ ಸಮಾಜಸೇವಾ ಪ್ರಶಸ್ತಿ ಲಭಿಸಿದೆ. ಪಸನ್ನ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಖ್ಯಾತ ಧಾರ್ಮಿಕ ಗುರುಗಳು. "ಮನಸ್ಸೇ,ರಿಲ್ಯಾಕ್ಸ್ ಪ್ಲೀಸ್’ ಶೀರ್ಷಿಕೆಯ ಇವರ ಪುಸ್ತಕವು ಹಾಗೂ ಶಿವ ಖೇರಾ ಅವರ ಪುಸ್ತಕ ‘ಯು ಕೆನ್ ವಿನ್ ’ ಕನ್ನಡೀಕರಿಸಿದ್ದು, ತೆಲುಗು, ತಮಿಳು ಸೇರಿದಂತೆ ಭಾರತೀಯ ಹಲವು ಭಾಷೆಗಳಲ್ಲಿ ಅನುವಾದಗೊಂಡಿದೆ.

ಸ್ವಾಮಿ ಸುಖಬೋಧಾನಂದ