About the Author

ಲೇಖಕ ಟಿ. ನಾಗರಾಜು ಅವರು ಕರ್ನಾಟಕ ಶಾಸ್ರ್ತೀಯ ಸಂಗೀತಗಾರರು. ಇವರ ಸಂಗೀತದ ಮೊದಲ ಗುರು ತಾಯಿ ಪಾರ್ವತಿ. ಸಂಗೀತ ಕ್ಷೇತ್ರದಲ್ಲಿ ತಮ್ಮ ಅನುಭವಗಳ ಕುರಿತು ಹಲವಾರು ಪುಸ್ತಕಗಳನ್ನು ಬರೆದಿರುತ್ತಾರೆ. ಎಲ್.ಐ..ಸಿ. ಕಂಪೆನಿಯಲ್ಲಿ ಕಾರ್ಯನಿರ್ವಹಿಸಿರುವ ಅವರು ಸದ್ಯ ನಿವೃತ್ತಿಯನ್ನು ಹೊಂದಿದ್ದಾರೆ.

ಕೃತಿಗಳು: ʻಕೂಗಿ ಹೇಳುತಿದೆ ಅಂತರಾಳʼ, ʻಸವಿನೆನಪುಗಳುʼ, ʻನೆನಪಿನಂಗಳʼ, ʻಅಡಿಗಡಿಗೂ ಗುರುವಂದನೆʼ ಇತ್ಯಾದಿ...

ಟಿ. ನಾಗರಾಜು