About the Author

ಟಿ.ಎಸ್.ದಕ್ಷಿಣಾಮೂರ್ತಿ ಅವರು ಚಿಕ್ಕನಾಯಕನಹಳ್ಳಿ ತಾಲೂಕು ತರಬೇನಹಳ್ಳಿ ಗ್ರಾಮದ ಇವರು ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಅವರು ಕೆಲಕಾಲ ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್‌ ಆಗಿದ್ದರು. ಕಪ್ಪು ಸೂರ್ಯ ಅನುವಾದಿತ ಕಾದಂಬರಿ, ಅಕಾಡೆಮಿಯ
ಒಳಗು ಹೊರಗು, ಅನುಭವ ಕಥನ ಹಾಗೂ ಸಾಹಿತ್ಯ ಲೋಕದಲ್ಲೊಂದು ಸುತ್ತು ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.

ಟಿ.ಎಸ್. ದಕ್ಷಿಣಾಮೂರ್ತಿ